28.9 C
ಬೆಂಗಳೂರು
June 10, 2026
kranthikidi.com
ತಾಜಾಸುದ್ದಿದೇಶ

ಐಪಿಎಲ್ ಫೈನಲ್ ಸೋಲಿನ ಬೆನ್ನಲ್ಲೇ ಬೆಂಕಿ ಅವಘಡ – ಪಾರಾದ ಜಿಟಿ ತಂಡ

ಅಹಮದಾಬಾದ್‌ : ಐಪಿಎಲ್‌ ಫೈನಲ್‌ನಲ್ಲಿ ಆರ್‌ಸಿಬಿ ವಿರುದ್ಧ ಸೋತು ನಿರಾಸೆ ಅನುಭವಿಸಿದ ಗುಜರಾತ್ ಟೈಟಾನ್ಸ್ ತಂಡ ಅದಾದ ಸ್ವಲ್ಪ ಸಮಯದಲ್ಲೇ ಮತ್ತೊಂದು ಸಂಕಷ್ಟದಿಂದ ಪಾರಾಗಿದೆ.

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಂದ್ಯ ಮುಗಿಸಿ ಹೋಟೆಲ್‌ಗೆ ತೆರಳುತ್ತಿದ್ದ ವೇಳೆ ಗುಜರಾತ್ ಟೈಟನ್ಸ್ ತಂಡ ಪ್ರಯಾಣಿಸುತ್ತಿದ್ದ ಬಸ್‌ನಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಭಾರೀ ಬೆಂಕಿ ಕಾಣಿಸಿಕೊಂಡಿದೆ.

ಇದರಿಂದ ಸುಮಾರು 1 ಗಂಟೆಗಳ ಕಾಲ ಆಟಗಾರರು ಬಸ್‌ನಲ್ಲೇ ಸಿಲುಕಿದ್ದಾರೆ. ಬಳಿಕ, ಆಟಗಾರರನ್ನ ಬೇರೆ ಬಸ್‌ಗೆ ಸ್ಥಳಾಂತರಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ವರದಿಗಳು ತಿಳಿಸಿವೆ.

Related posts

ಬ್ರೇಕ್‌ಫಾಸ್ಟ್‌ ಮೀಟಿಂಗ್‌ – ಸಿದ್ದರಾಮಯ್ಯನವರನ್ನು ತಬ್ಬಿ ಕಾಲಿಗೆ ಬಿದ್ದ ಡಿಕೆ ಶಿವಕುಮಾರ್‌

Kalpana Editor

ಕ್ರೀಡಾ ಇಲಾಖೆ, ಮುಜರಾಯಿ ಇಲಾಖೆಯ ಪ್ರಗತಿ ಪರಿಶೀಲನೆ; ಅಧಿಕಾರಿಗಳಿಗೆ ಡಿಸಿಎಂ ಜಿ.ಪರಮೇಶ್ವರ್‌ ಸೂಚನೆ..!

Kalpana Editor

ಆಟಗಾರ ವೈಭವ್ ಸೂರ್ಯವಂಶಿಯನ್ನು ಹಾಡಿ ಹೊಗಳಿದ ಕ್ರಿಸ್ ಗೇಲ್

Kalpana Editor