28.9 C
ಬೆಂಗಳೂರು
June 10, 2026
kranthikidi.com
ತಾಜಾಸುದ್ದಿರಾಜ್ಯ

ಡಿಕೆಶಿ ಮನೆದೇವತೆಗೆ ವಿಶೇಷ ಪೂಜೆ – ಬಲಗಡೆ ಹೂ ಪ್ರಸಾದ ನೀಡಿದ ಕೆಂಕೆರಮ್ಮ

ರಾಮನಗರ : ಇಂದು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿರುವ ಡಿ.ಕೆ.ಶಿವಕುಮಾರ್ ಅವರ ಮನೆ ದೇವರಿಗೆ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇಂದು ಬೆಳಿಗ್ಗೆಯಿಂದಲೇ ಕೆಂಕೆರಮ್ಮ ದೇವಿಗೆ ಅಭಿಷೇಕ ನೆರವೇರುತ್ತಿದೆ.

ಡಿಕೆಶಿಗೆ ಒಳಿತಾಗಲಿ, ರಾಜ್ಯದ ಮುಖ್ಯಮಂತ್ರಿ ಆಗಿ ಉತ್ತಮ ರೀತಿಯ ಆಡಳಿತ ನೀಡಲಿ ಎಂದು ದೇವಾಲಯದ ಸಮಿತಿಯಿಂದ ಪ್ರಾರ್ಥಿಸಲಾಗಿದೆ. ಇದನ್ನೂ ಓದಿ : ಇಂದು ಸಚಿವರ ಪಟ್ಟಿ ಪ್ರಕಟ; ಬೇರೆ ದಿನ ಕಾಂಗ್ರೆಸ್ ಭವನ ಶಂಕುಸ್ಥಾಪನೆ – ಡಿ.ಕೆ. ಶಿವಕುಮಾರ್

ಕೆಂಕೆರಮ್ಮಗೆ ವಿಶೇಷ ಪೂಜೆ ವೇಳೆ ಬಲಗಡೆ ಹೂ ಪ್ರಸಾದವಾಗಿದೆ. ಪೂಜೆ ಬಳಿಕ ಡಿಕೆಶಿ ಅಭಿಮಾನಿಗಳಿಂದ ಪ್ರಸಾದ ವಿತರಣೆ ನಡೆಯಿತು.

Related posts

ಐಪಿಎಲ್​ ಆಟಗಾರರಿಗೆ ಎಚ್ಚರಿಕೆ: ಸ್ಮಾರ್ಟ್​ ಗ್ಲಾಸ್ ನಿಷೇಧ..!

Kalpana Editor

ಮಗ ಯಶ್ ಪರ ನಿಂತ ಯಶ್‌ ತಾಯಿ ಪುಷ್ಪಾ: ‘ಟಾಕ್ಸಿಕ್’ ಬಗ್ಗೆ ಹೇಳಿದ್ದೇನು..?

Kalpana Editor

ಸಂಡೂರು ರಾಜವಂಶಸ್ಥ ಕಾರ್ತಿಕೇಯ ಘೋರ್ಪಡೆ ನಿಧನ..!

Kalpana Editor