kranthikidi.com
ತಾಜಾಸುದ್ದಿರಾಜ್ಯ

ಬೆಂಗಳೂರು ರಸ್ತೆ ಡಾಂಬರೀಕರಣಕ್ಕೆ 2 ಸಾವಿರ ಕೋಟಿ ಅನುದಾನ – ಸಿಎಂ ಡಿಕೆಶಿ

ಬೆಂಗಳೂರು : ನಗರದ ರಸ್ತೆ ಡಾಂಬರೀಕರಣಕ್ಕೆ 2 ಸಾವಿರ ಕೋಟಿ ಅನುದಾನ ನೀಡಲಾಗುವುದು ಎಂದು ನೂತನ ಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕಾರ ಬಳಿಕ ನಡೆಸಿದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಹಲವಾರು ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ.

ಈ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ, ಬೆಂಗಳೂರು ನಗರ ರಸ್ತೆ ಅಭಿವೃದ್ಧಿಗೆ ಡಾಂಬರೀಕರಣ ಮಾಡಲು 2 ಸಾವಿರ ಕೋಟಿ ಅನುದಾನ ಕೊಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ : ಸಿದ್ದರಾಮಯ್ಯ ಪದತ್ಯಾಗದ ಬೆನ್ನಲ್ಲೇ, ಒಬಿಸಿಗೆ ಕಾಂಗ್ರೆಸ್​​ ಬಂಪರ್..!

ಈಗ ನಡೆಯುತ್ತಿರುವ ಕೆಲಸ ಬಿಟ್ಟು ಹೊಸ ರಸ್ತೆಗೆ ಡಾಂಬರೀಕರಣಕ್ಕೆ 2 ಸಾವಿರ ಕೋಟಿ ಅನುದಾನ ನೀಡಲಾಗುವುದು. 3-4 ತಿಂಗಳಲ್ಲಿ ಇದನ್ನ ಮಾಡ್ತೀವಿ ಎಂದರು. ಬೆಂಗಳೂರು ಕಸ ತೆಗೆಯೋಕೂ ಚಾಲೆಂಜ್ ಬಂತು. ರೈತರ ಸಮಸ್ಯೆಗೆ ನಮ್ಮ ಆದ್ಯತೆ. ಎಲ್ಲರನ್ನು ಕರೆದು ಮಾತಾಡಿ ನಿರ್ಧಾರ ಮಾಡ್ತೀವಿ. ರೈತನಿಗೆ ಆತ್ಮವಿಶ್ವಾಸ ಮೂಡಿಸಬೇಕು ಎಂದು ಹೇಳಿದರು.

Related posts

ಗೆಳತಿ ಸಾವಿನ ನೋವಲ್ಲಿ ಸಲ್ಮಾನ್ ಖಾನ್; ಅಂತಿಮ ನಮನ ಸಲ್ಲಿಸಿದ ನಟ

Kalpana Editor

ಶುಂಠಿ ಆಹಾರದ ರುಚಿಯನ್ನು ಹೆಚ್ಚಿಸುವುದಷ್ಟೇ ಅಲ್ಲ, ದೇಹದ ರೋಗನಿರೋಧಕ ಶಕ್ತಿಗೆ ನೈಸರ್ಗಿಕ ಬೂಸ್ಟರ್..!

Kalpana Editor

ಮೇವು ಹಗರಣ; ಸುಪ್ರೀಂನಲ್ಲಿ ಲಾಲೂಗೆ ಬಿಗ್‌ ರಿಲೀಫ್‌ – ಸಿಬಿಐ ಅರ್ಜಿ ವಜಾ

Kalpana Editor