August 26, 2026
kranthikidi.com
ತಾಜಾಸುದ್ದಿಸಿನಿಮಾ

ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ನಟ ಪ್ರಕಾಶ್ ರಾಜ್‌

ಬೆಂಗಳೂರು : ಪ್ರಕಾಶ್ ರಾಜ್ ನಾಸ್ತಿಕರು. ಅವರು ದೇವರನ್ನು ನಂಬೋದಿಲ್ಲ. ಕೆಲವೊಮ್ಮೆ ಅವರು ದೇವಸ್ಥಾನಕ್ಕೆ ತೆರಳಿದ್ದು ಇದೆ. ಇದಕ್ಕೆ ಕಾರಣ ಪತ್ನಿ ಎಂದು ಅವರು ಹೇಳಿದ್ದಾರೆ. ‘ನನ್ನ ಪತ್ನಿಗೆ ದೇವರ ಮೇಲೆ ನಂಬಿಕೆ ಇದೆ. ಅವಳು ಹೋಮ-ಹವನ ಮಾಡಿಸೋಣ ಎಂದಾಗ ನಾನು ಹೋಗುತ್ತೇನೆ. ಅದು ಅವಳ ನಂಬಿಕೆಯಿದೆ.

ಅದಕ್ಕೆ ಪ್ರತಿಯಾಗಿ ನಾನು ಜಗಳ ಮಾಡೋದಿಲ್ಲ. ನನ್ನ ಅನೇಕ ಗೆಳೆಯರು ಕೋಟಿ ಕೋಟಿ ಖರ್ಚು ಮಾಡಿ ಹೋಮ ಮಾಡಿಸುತ್ತಾರೆ. ಇದರಿಂದ ಅವರಿಗೆ ನೆಮ್ಮದಿ ಸಿಗುತ್ತದೆ. ಅದೇ ಕೋಟಿ ಹಣವನ್ನು ನಾನು ರಂಗಭೂಮಿಗೆ, ಫೀಸ್ ಕಟ್ಟಲು ಕಷ್ಟಪಡುವವರಿಗೆ ನೀಡುತ್ತೇನೆ. ಇದು ನನ್ನ ಮನಸ್ಸಿಗೆ ನೆಮ್ಮದಿ ಕೊಡುತ್ತದೆ’ ಎಂದು ಪ್ರಕಾಶ್ ರಾಜ್ ಹೇಳಿದ್ದಾರೆ. ಇದನ್ನೂ ಓದಿ : ಬಿಡದಿ ಟೌನ್‌ಶಿಪ್‌ ಜಟಾಪಟಿ; ಭೂಸ್ವಾಧೀನ ಆದೇಶ ತಕ್ಷಣ ಕೈ ಬಿಡಬೇಕು – ವಿಜಯೇಂದ್ರ ಆಗ್ರಹ..!

Related posts

ಬಂಡೀಪುರ & ನಾಗರಹೊಳೆ ಸಫಾರಿ ಪೂರ್ಣ ಪ್ರಮಾಣದಲ್ಲಿ ಆರಂಭಕ್ಕೆ, ರಾಜ್ಯ ಸರ್ಕಾರ ನಿರ್ಧಾರ..!

Kalpana Editor

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಹೊಸ ವೇಗ ಸಿಗುವ ವಿಶ್ವಾಸ – ಶಾಸಕಿ ಲಕ್ಷ್ಮೀ ಹೆಬ್ಬಾಳಕರ್

Kalpana Editor

ನಾಳೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಸ್ಥಾನಕ್ಕೆ ಅಧಿಕೃತ ರಾಜೀನಾಮೆ..!

Kalpana Editor