July 12, 2026
kranthikidi.com
ತಾಜಾಸುದ್ದಿರಾಜ್ಯ

ಕಲಬುರಗಿಯ ಶರಣಬಸವೇಶ್ವರ ದೇವಸ್ಥಾನಕ್ಕೆ ಸಿಎಂ ಡಿಕೆ ಶಿವಕುಮಾರ್ ಭೇಟಿ..!

ಕಲಬುರಗಿ : ಶರಣಬಸವೇಶ್ವರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಶರಣ ಸಂಸ್ಥಾನ ಮಠದ 9ನೇ ಪೀಠಾಧಿಪತಿ ಚಿರಂಜೀವಿ ದೊಡ್ಡಪ್ಪ ಅಪ್ಪ ಅವರನ್ನು ಸಹ ಮಠದಲ್ಲಿ ಸಿಎಂ ಭೇಟಿಯಾಗಿದ್ದಾರೆ. ಸಿಎಂ ಜೊತೆಗೆ ಡಿಸಿಎಂ ಡಾ.ಜಿ.ಪರಮೇಶ್ವರ್​​ ಸೇರಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಅಜಯ್ ಸಿಂಗ್ ಮತ್ತು ಸ್ಥಳೀಯ ಶಾಸಕರು ಈ ವೇಳೆ ಉಪಸ್ಥಿತರಿದ್ದರು. ಇದನ್ನೂ ಓದಿ :ಮನೆಯಲ್ಲೇ ಸುಲಭವಾಗಿ ಸ್ಪೆಷಲಾಗಿ ಮಾಡಿ ಚಿಕನ್ ಚಾಪ್ಸ್

Related posts

ಹೆಚ್‌ಡಿಕೆ ಜೊತೆಗೆ ಚರ್ಚೆ, ಉಪ ಚುನಾವಣೆ ಗೆಲುವಿಗೆ ಕಾರ್ಯತಂತ್ರ ಸರ್ಕಾರ ಕಿತ್ತೊಗೆಯಲು ಸಮನ್ವಯದಿಂದ ಕೆಲಸ – ಬಿ.ವೈ.ವಿಜಯೇಂದ್ರ

Kalpana Editor

ಕೋಯಿಕ್ಕೋಡ್‌ದಲ್ಲಿ ನಿಫಾ ಸೋಂಕು ದೃಢ – ಕೇರಳದಲ್ಲಿ ಹೈ ಅಲರ್ಟ್..!

Kalpana Editor

ಪೊಲೀಸರನ್ನ ಕಂಡು ಬಿಲ್ಡಿಂಗ್‌ನಿಂದ ಕೆಳಗೆ ಹಾರಿದ ರೌಡಿ ‘ಸ್ಪಾಟ್ ನಾಗ’

Kalpana Editor