July 22, 2026
kranthikidi.com
ತಾಜಾಸುದ್ದಿರಾಜ್ಯ

ಇಂದಿನಿಂದ 3 ದಿನ ಮಳೆ ಸಾಧ್ಯತೆ; ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು : ಇಂದಿನಿಂದ 3 ದಿನ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ.

ಮಳೆಗಾಲದಲ್ಲಿ ಬಿಸಿಲು ಹೆಚ್ಚಾಗುತ್ತಿದ್ದು, ಬೇಸಿಗೆಯ ಅನುಭವವಾಗುತ್ತಿದೆ. ಇದರ ನಡುವೆ ಜುಲೈ 17,18,19ರಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಿದೆ. ಇದನ್ನೂ ಓದಿ : ಕನ್ನಡಿಗರನ್ನು ಮತ್ತಷ್ಟು ಕುಡುಕರನ್ನಾಗಿಸುತ್ತೀರಾ..? ಎಎಪಿ ಮಾರ್ಮಿಕ ಪ್ರಶ್ನೆ – ಎಎಪಿ ಪಕ್ಷದ ರಾಜ್ಯ ಕಾರ್ಯದರ್ಶಿ ಉಷಾ ಮೋಹನ್

Related posts

ಕೇತನ್ ಸಾವಿನ ಬಗ್ಗೆ ಅಪಹಾಸ್ಯ ಮಾಡಿದ್ದ, ವೈದ್ಯೆ 5 ವರ್ಷ ಅಮಾನತು..!

Kalpana Editor

ಕೋವಿಡ್‌ನಿಂದ ಎರಡು ಸಾವು; ಗಡಿಯಲ್ಲಿ ಹೈ ಅಲರ್ಟ್ – ಆರೋಗ್ಯ ಇಲಾಖೆಯಿಂದ ಕಟ್ಟುನಿಟ್ಟಿನ ತಪಾಸಣೆ…!

Kalpana Editor

ಮಗ ಯಶ್ ಪರ ನಿಂತ ಯಶ್‌ ತಾಯಿ ಪುಷ್ಪಾ: ‘ಟಾಕ್ಸಿಕ್’ ಬಗ್ಗೆ ಹೇಳಿದ್ದೇನು..?

Kalpana Editor