22.1 C
ಬೆಂಗಳೂರು
September 21, 2026
kranthikidi.com
ತಾಜಾಸುದ್ದಿರಾಜ್ಯಸಿನಿಮಾ

ಸಿಎಂ ಡಿಕೆ ಶಿವಕುಮಾರ್ ಭೇಟಿ ಮಾಡಿದ ನಟ ರವಿಚಂದ್ರನ್

ಬೆಂಗಳೂರು : ಕನ್ನಡ ಚಿತ್ರರಂಗದ ಜನಪ್ರಿಯ ನಟ ರವಿಚಂದ್ರನ್ ಅವರು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಈ ಭೇಟಿ ತೀವ್ರ ಕುತೂಹಲ ಮೂಡಿಸಿದೆ. ಅವರು ಭೇಟಿ ನಡೆದಿದ್ದು ಏಕೆ ಎಂಬ ಪ್ರಶ್ನೆಗೆ ಇನ್ನಷ್ಟೇ ಉತ್ತರ ಸಿಗಬೇಕಿದೆ.

ರವಿಚಂದ್ರನ್ ರಾಜಕೀಯದಲ್ಲಿ ಆ್ಯಕ್ಟಿವ್ ಆಗಿಲ್ಲ. ಹೀಗಾಗಿ, ಈ ಭೇಟಿ ಸಿನಿಮಾಗೆ ಸಂಬಂಧಿಸಿದ ವಿಷಯಕ್ಕೆ ನಡೆದಿರಬಹುದು ಎನ್ನಲಾಗುತ್ತಿದೆ. ರವಿಚಂದ್ರನ್ ಅವರು ಮರಳಿದ ಬಳಿಕ ಅಸಲಿ ವಿಷಯ ತಿಳಿಯಲಿದೆ. ಇದನ್ನೂ ಓದಿ : ಶೀಘ್ರವೇ ಹಾರ್ಮುಜ್‌ ತೆರೆಯದಿದ್ರೆ ಇರಾನ್‌ಗೆ ಭಾರಿ ಹೊಡೆತ ಬೀಳುತ್ತೆ; ಟ್ರಂಪ್‌

Related posts

ರಾಂಚಿಯ ಆರ್‌ಎಸ್‌ಎಸ್‌ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ಎಸೆತ

Kalpana Editor

ಮಳೆಗಾಲದ ಮುನ್ನೆಚ್ಚರಿಕೆ ಕ್ರಮವಾಗಿ ಉಪಕರಣಗಳು ಹಾಗೂ ಸಿಬ್ಬಂದಿ ಸನ್ನದ್ಧತಾ ಕಾರ್ಯಕ್ರಮ..!

Kalpana Editor

ಶಸ್ತ್ರಾಸ್ತ್ರ ತಪಾಸಣೆ ವೇಳೆ ಏರ್ ಇಂಡಿಯಾ ಪ್ರಯಾಣಿಕನಿಂದ ಗುಂಡಿನ ದಾಳಿ

kknewskannada1987@gmail.com