July 22, 2026
kranthikidi.com
ತಾಜಾಸುದ್ದಿರಾಜ್ಯ

ಪ್ರವಾಸಕ್ಕೆ ತೆರಳಿದ್ದ, ವೇಳೆ ಕಾಲು ಜಾರಿ ಪುರಾತನ ಬಾವಿಗೆ ಬಿದ್ದು ಬಾಲಕ ಸಾವು..!

ದಾವಣಗೆರೆ : ಪ್ರವಾಸಕ್ಕೆ ತೆರಳಿದ್ದ ವೇಳೆ ಕಾಲು ಜಾರಿ ಪುರಾತನ ಬಾವಿಗೆ ಬಿದ್ದು, ಬಾಲಕ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಬಾಗಳಿಯ ಶ್ರೀ ಕಲ್ಲೇಶ್ವರ ದೇಗುಲದ ಬಳಿ ನಡೆದಿದೆ.

ವಿಷ್ಣು (10) ಮೃತಪಟ್ಟ ಬಾಲಕ. ವಿಷ್ಣು ಹರಪನಹಳ್ಳಿಯ ಗಾಜಿನಕೇರಿಯ ನಿವಾಸಿಗಳಾದ ವಿನೋದ್ – ವಿದ್ಯಾ ದಂಪತಿ ಪುತ್ರ. ಕುಟುಂಬ ಸದ್ಯಸರು ಮಕ್ಕಳ ಜೊತೆ ಪ್ರವಾಸಕ್ಕೆ ತೆರಳಿದ್ದ ವೇಳೆ ದುರಂತ ಸಂಭವಿಸಿದೆ.

ಮಗನನ್ನು ಕಳೆದುಕೊಂಡ ತಂದೆ, ತಾಯಿಯರ ಆಕ್ರಂದನ ಮುಗಿಲು ಮುಟ್ಟಿದೆ. ಹರಪನಹಳ್ಳಿಯ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಬಾಲಕನ ಮೃತದೇಹ ಹೊರ ತೆಗೆದಿದ್ದಾರೆ. ಘಟನೆ ಸಂಬಂಧ ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ : ಕಾಕ್ರೋಚ್‌ಗಳ ಮೇಲೆ ಪೊಲೀಸರ ಲಾಠಿಚಾರ್ಜ್‌ – ಕೆಲ ಭಾಗಗಳಲ್ಲಿ ಇಂಟರ್‌ನೆಟ್‌ ಸ್ಥಗಿತ..!

Related posts

ಬಿಡದಿ ಟೌನ್‌ಶಿಪ್; ರೈತರ ಪರ ನಾವಿದ್ದೇವೆ, ಕಾನೂನು ಹೋರಾಟ ಮಾಡೋಣ – ನಿಖಿಲ್ ಕುಮಾರಸ್ವಾಮಿ

Kalpana Editor

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡ್ತಾರೋ ಗೊತ್ತಿಲ್ಲ; ಶೋಭಾ ಕರಂದ್ಲಾಜೆ

Kalpana Editor

ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ..!

Kalpana Editor