ಕಲಬುರಗಿ : ಶರಣಬಸವೇಶ್ವರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಶರಣ ಸಂಸ್ಥಾನ ಮಠದ 9ನೇ ಪೀಠಾಧಿಪತಿ ಚಿರಂಜೀವಿ ದೊಡ್ಡಪ್ಪ ಅಪ್ಪ ಅವರನ್ನು ಸಹ ಮಠದಲ್ಲಿ ಸಿಎಂ ಭೇಟಿಯಾಗಿದ್ದಾರೆ. ಸಿಎಂ ಜೊತೆಗೆ ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಅಜಯ್ ಸಿಂಗ್ ಮತ್ತು ಸ್ಥಳೀಯ ಶಾಸಕರು ಈ ವೇಳೆ ಉಪಸ್ಥಿತರಿದ್ದರು. ಇದನ್ನೂ ಓದಿ :ಮನೆಯಲ್ಲೇ ಸುಲಭವಾಗಿ ಸ್ಪೆಷಲಾಗಿ ಮಾಡಿ ಚಿಕನ್ ಚಾಪ್ಸ್
previous post
