25.3 C
ಬೆಂಗಳೂರು
September 21, 2026
kranthikidi.com
ತಾಜಾಸುದ್ದಿರಾಜ್ಯ

SIR ಅವಧಿ ವಿಸ್ತರಣೆ ಚುನಾವಣಾ ಆಯೋಗಕ್ಕೆ ಬಿಟ್ಟ ವಿಚಾರ – ಹೈಕೋರ್ಟ್‌

ಬೆಂಗಳೂರು : ಎಸ್‌ಐಆರ್‌ ಅವಧಿ ವಿಸ್ತರಣೆ ಚುನಾವಣಾ ಆಯೋಗಕ್ಕೆ ಬಿಟ್ಟ ವಿಚಾರ ಎಂದು ಕರ್ನಾಟಕ ಹೈಕೋರ್ಟ್‌ ತಿಳಿಸಿದೆ. ದೇವನೂರು ಮಹದೇವ್ ಮತ್ತು ರಾಮಚಂದ್ರಗುಹಾ ಅವರು ಅರ್ಜಿ ಎಸ್‌ಐಆರ್‌ ಅವಧಿ ವಿಸ್ತರಣೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯಪೀಠ, ಕಾಲಾವಧಿ ವಿಸ್ತರಣೆ ಮಾಡುವ ಅಧಿಕಾರ ಚುನಾವಣಾ ಆಯೋಗಕ್ಕೆ ಇದೆ. ಅವಧಿ ವಿಸ್ತರಿಸುವುದು ಚುನಾವಣಾ ಆಯೋಗಕ್ಕೆ ಬಿಟ್ಟ ವಿಚಾರ.

ಆಯೋಗದಲ್ಲಿ ತಜ್ಞರ ತಂಡ ಕೆಲಸ ಮಾಡುತ್ತಿದೆ. ಪರಿಹಾರ ಕ್ರಮಗಳನ್ನೂ ಆಯೋಗವೇ ಕೈಗೊಳ್ಳಬೇಕು. ಅಗತ್ಯವಿದ್ದರೆ ಅವರು ಅದನ್ನು ಮಾಡಲಿದ್ದಾರೆ ಎಂದು ಪೀಠ ತಿಳಿಸಿದೆ. ಆಯೋಗ ನಿಮ್ಮ ಕೋರಿಕೆಗೆ ನಿರಾಕರಿಸಿದರೆ ನೀವು ಕೋರ್ಟ್‌ಗೆ ಅರ್ಜಿ ಸಲ್ಲಿಸಬಹುದು. ಈ ಬಗ್ಗೆ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಲು ಹೈಕೋರ್ಟ್ ಸೂಚನೆ ನೀಡಿದೆ. ಇದನ್ನೂ ಓದಿ : ಐಷಾರಾಮಿ ಕಾರುಗಳ ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ರೂ. ವಂಚನೆ..!

Related posts

ಮಳೆ ಅಬ್ಬರ; ಕಾರವಾರ ತಾಲೂಕಿನಾದ್ಯಂತ, ಶಾಲೆಗಳಿಗೆ ರಜೆ ಘೋಷಣೆ..!

Kalpana Editor

ಸಿಎಂ ಕುರ್ಚಿ ಬಿಡಲು ಸಿದ್ದರಾಮಯ್ಯ ಕೊನೆಗೂ ಒಪ್ಪಿದ್ಯಾಕೆ..?!

Kalpana Editor

ಭೈರತಿ ಸುರೇಶ್​​ ರಿಯಾಲಿಟಿ ಚೆಕ್: ಬಿಎಂಟಿಸಿ ಬಸ್ ಕಂಡಕ್ಟರ್ ಅಮಾನತು

Kalpana Editor