August 1, 2026
kranthikidi.com
ತಾಜಾಸುದ್ದಿರಾಜ್ಯಸಿನಿಮಾ

ನಾನು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ – ಎಂಎಲ್‌ಸಿ ಉಮಾಶ್ರೀ

ಕಲಬುರಗಿ : ನಾನು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ ಎಂದು ಎಂಎಲ್‌ಸಿ ಉಮಾಶ್ರೀ ತಿಳಿಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ಸಚಿವ ಸ್ಥಾನ ಕೇಳೋದು ನಮ್ಮ ಧರ್ಮ. ಅದನ್ನ ತೀರ್ಮಾನ ಮಾಡೋದು ಹೈಕಮಾಂಡ್‌ ಎಂದು ಹೇಳಿದ್ದಾರೆ.

ನಮ್ಮಲ್ಲಿ ಹೈಕಮಾಂಡ್ ತೀರ್ಮಾನವೇ ಸುಪಿರಿಯರ್. ಇನ್ನೊಂದು ದಿನ ಕಾದು ನೋಡಿ ಯಾರು ಸಚಿವರಾಗ್ತಾರೆ ಎನ್ನೋದು ಗೊತ್ತಾಗುತ್ತದೆ ಎಂದು ಮಾತನಾಡಿದ್ದಾರೆ.‌ ಕಾವೇರಿ ವಿಷಯದಲ್ಲಿ ಸರ್ವಪಕ್ಷದ ಸಭೆ ಕರೆಯೋದು ಸರ್ಕಾರದ ಕೆಲಸ. ಅದನ್ನ ನಮ್ಮ ಮುಖ್ಯಮಂತ್ರಿಗಳು ಮಾಡಿದ್ದಾರೆ. ತಮಿಳುನಾಡಿಗೆ ಇಲ್ಲಿಯವರೆಗೂ ನೀರು ಬಿಟ್ಟಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ : ರಾಜ್ಯಾದ್ಯಂತ ಥಿಯೇಟರ್‌ಗಳಿಂದ ಜನ ನಾಯಗನ್ ಹಲವು ಪ್ರದರ್ಶನ ರದ್ದು..!

Related posts

ಸಿಎಂ ಆದ ಬಳಿಕ ಅಜ್ಜಯ್ಯನ ಮಠಕ್ಕೆ ಭೇಟಿ; ಗದ್ದಿಗೆಗೆ ವಿಶೇಷ ಪೂಜೆ ಸಲ್ಲಿಸಿದ್ದ ಡಿಕೆಶಿ

Kalpana Editor

ಅಸ್ಸಾಂನಲ್ಲಿ ಭೀಕರ ಪ್ರವಾಹ; ಜನರಿಗೆ ಸಂಕಷ್ಟ, ರೈಲು ಸಂಚಾರ ಸ್ಥಗಿತ…!

Kalpana Editor

ಫ್ಲ್ಯಾಟ್ ಬೆಲ್ಲಿ ಆಸೆಗೆ ನನ್ನನ್ನು ನಾನೇ ಹಿಂಸಿಸಿಕೊಂಡಿದ್ದೆ, ಕೆಮಿಕಲ್ ಚಿಕಿತ್ಸೆ ಮಾಡಿಸಿ, ಕೂದಲು ಹಾಳು; ನಟಿ ತಾಪ್ಸಿ ಪನ್ನು

Kalpana Editor