kranthikidi.com
ತಾಜಾಸುದ್ದಿರಾಜ್ಯ

ಸಂಡೂರು ರಾಜವಂಶಸ್ಥ ಕಾರ್ತಿಕೇಯ ಘೋರ್ಪಡೆ ನಿಧನ..!

ಬಳ್ಳಾರಿ : ಜಿಲ್ಲೆಯ ಸಂಡೂರು ರಾಜವಂಶಕ್ಕೆ ಸೇರಿದ ಕಾರ್ತಿಕೇಯ ಘೋರ್ಪಡೆ ಅವರು ಇಂದು ನಿಧನರಾಗಿದ್ದಾರೆ. ಬೆಂಗಳೂರಿನ ನಿವಾಸದಲ್ಲಿ ಬೆಳಿಗ್ಗೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಕಾರ್ತಿಕೇಯ ಘೋರ್ಪಡೆ ಅವರು ಸಂಡೂರು ಸಂಸ್ಥಾನದ ರಾಜ ಹಾಗೂ ಮಾಜಿ ಸಚಿವ ಎಮ್‌, ವೈ, ಘೋರ್ಪಡೆ ಅವರ ಪುತ್ರರಾಗಿದ್ದರು. ರಾಜಕೀಯ ಕ್ಷೇತ್ರದಲ್ಲೂ ಅವರು ಗುರುತಿಸಿಕೊಂಡಿದ್ದರು. ಇದನ್ನೂ ಓದಿ : ವಿಶಾಖಪಟ್ಟಣ ಉಕ್ಕು ಕಾರ್ಖಾನೆಯಲ್ಲಿ ಅವಘಡ; ಸ್ವತಂತ್ರ ತನಿಖೆಗೆ ಆದೇಶಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ಬಳ್ಳಾರಿ ಜಿಲ್ಲಾ ಬಿಜೆಪಿಯಲ್ಲಿ ಕಾರ್ತಿಕೇಯ ಘೋರ್ಪಡೆ ಅವರ ಸಾಕಷ್ಟು ಪ್ರಭಾವ ಇತ್ತು. ಪಕ್ಷದ ಹಲವು ಚಟುವಟಿಕೆಗಳಲ್ಲಿ ಅವರು ಸಕ್ರಿಯವಾಗಿ ಭಾಗವಹಿಸುತ್ತಿದ್ದರು. ಇಂದು ಸಂಜೆ ಸಂಡೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

Related posts

ರಾಜ್ಯದ ನೂತನ ಡಿಸಿಎಂ ಆಗಿ ಜಿ. ಪರಮೇಶ್ವರ್‌ ಪ್ರಮಾಣವಚನ ಸ್ವೀಕಾರ..!

Kalpana Editor

ಅಜ್ಜಯ್ಯನ ಗದ್ದುಗೆಗೆ ಡಿಕೆಶಿ ಭೇಟಿ; ಪದಗ್ರಹಣಕ್ಕೂ ಮುನ್ನ ಸಲಹೆ, ಎಚ್ಚರಿಕೆ..!

Kalpana Editor

ಭಟ್ಕಳ ದುರಂತ; ಕಪ್ಪೆಚಿಪ್ಪು ಆರಿಸಲು ಹೋದವರ ಸಾವಿನ ಸಂಖ್ಯೆ 11ಕ್ಕೆ ಏರಿಕೆ..!

Kalpana Editor