August 26, 2026
kranthikidi.com
ಕ್ರೈಂತಾಜಾಸುದ್ದಿರಾಜ್ಯ

ಸ್ಟಾಕ್‌ ಮಾರ್ಕೆಟ್‌ನಲ್ಲಿ ಲಾಸ್‌ – ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ..!

ಮಡಿಕೇರಿ : ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ ನಡೆದಿದೆ. ಕವನ್ (24) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಘಟನೆ ಬಳಿಕ ಕವನ್ ಮೃತದೇಹವನ್ನ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮೇಲ್ನೋಟಕ್ಕೆ ಕವನ್‌ ಸ್ಟಾಕ್ ಮಾರ್ಕೇಟ್ ನಲ್ಲಿ ಹಣ ಕಳೆದುಕೊಂಡಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ : ಬಹುನಿರೀಕ್ಷಿತ ರಾಮಾಯಣ ಸಿನಿಮಾ ಟ್ರೇಲರ್‌ ರಿಲೀಸ್‌ಗೆ ಡೇಟ್‌ ಫಿಕ್ಸ್‌..!

Related posts

ಕೊಪ್ಪಳದಲ್ಲಿ ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಗೋಲ್ ಮಾಲ್..!

kknewskannada1987@gmail.com

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಎಸ್‌ಆರ್ ಶ್ರೀನಿವಾಸ್ ಬೇಸರ – ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಘೋಷಣೆ..!

kknewskannada1987@gmail.com

ನಮಗೇ ಕುಡಿಯೋಕೆ ನೀರಿಲ್ಲ, ತಮಿಳುನಾಡಿಗೆ ಬಿಟ್ರೆ ಉಗ್ರ ಹೋರಾಟ; ದರ್ಶನ್ ಪುಟ್ಟಣ್ಣಯ್ಯ

Kalpana Editor