ತಾಜಾಸುದ್ದಿರಾಜ್ಯಭೀಮನ ಮೇಲೆ ಕಲ್ಲು ತೂರಾಟ; ಕಾರ್ಮಿಕನೊಬ್ಬ ವಿರುದ್ಧ ಸ್ಥಳೀಯರು ಗರಂKalpana EditorJuly 14, 2026July 14, 2026 by Kalpana EditorJuly 14, 2026July 14, 202606 ಹಾಸನ : ಜನರ ಅಚ್ಚುಮೆಚ್ಚಿನ ಕಾಡಾನೆ ಭೀಮನ ಮೇಲೆ ಅಸ್ಸಾಂ ಮೂಲದ ಕಾರ್ಮಿಕನೊಬ್ಬ ಕಲ್ಲು ತೂರಾಟ ನಡೆಸಿದ ಘಟನೆ ಸಕಲೇಶಪುರದ ಒಸ್ಸೂರು ಎಸ್ಟೇಟ್ನಲ್ಲಿ ನಡೆದಿದೆ. ಈ ವೇಳೆ ಸಿಟ್ಟಿಗೆದ್ದ ಭೀಮ ಘೀಳಿಟ್ಟು ಕಾರ್ಮಿಕನತ್ತ ನುಗ್ಗಲು...