ತಾಜಾಸುದ್ದಿರಾಜ್ಯರಾಜ್ಯದ ಪರಿಸ್ಥಿತಿ ಅವಲೋಕಿಸಿ, ಬರಗಾಲ ಪೀಡಿತ ಪ್ರದೇಶ ಘೋಷಣೆ – ಸಿಎಂ ಡಿಕೆಶಿKalpana EditorJuly 7, 2026July 7, 2026 by Kalpana EditorJuly 7, 2026July 7, 2026010 ಕಲಬುರಗಿ : ಬರಗಾಲ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಲು ಕಾನೂನು ಚೌಕಟ್ಟಿದೆ. ರಾಜ್ಯದ ಎಲ್ಲಾ ಭಾಗಗಳ ಪರಿಸ್ಥಿತಿ ಪರಿಶೀಲಿಸಿ ನಂತರ ಘೋಷಣೆ ಮಾಡಲಾಗುವುದು ಎಂದು ಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು. ಕಲಬುರಗಿ ಸರ್ಕಾರಿ...