ತಾಜಾಸುದ್ದಿರಾಜ್ಯರಾಜ್ಯದಲ್ಲಿ ವರುಣಾರ್ಭಟ, ಕರಾವಳಿಯಲ್ಲಿ ಭಾರಿ ಮಳೆ ನಿರೀಕ್ಷೆ..!Kalpana EditorJune 22, 2026June 22, 2026 by Kalpana EditorJune 22, 2026June 22, 2026015 ಬೆಂಗಳೂರು : ಮುಂಗಾರು ಮಳೆಯ ಕೊರತೆ ನಡುವೆಯೂ ರಾಜ್ಯದಲ್ಲಿ ಜೂನ್ 28ರವರೆಗೂ ವರುಣಾರ್ಭಟದ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಕರ್ನಾಟದಲ್ಲಿ ಜೂನ್ 23 ರಿಂದ 28ರ ವರೆಗೆ ಕೆಲ ಭಾಗಗಳಲ್ಲಿ ಭಾರಿ ಮಳೆ...