ತಾಜಾಸುದ್ದಿರಾಜ್ಯನೆಲಮಂಗಲ ತಾಲೂಕಿನಲ್ಲಿ ಚಿರತೆ ಹಾವಳಿ; ಜನರಲ್ಲಿ ಆತಂಕ..!Kalpana EditorJune 10, 2026June 10, 2026 by Kalpana EditorJune 10, 2026June 10, 202606 ನೆಲಮಂಗಲ : ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನಲ್ಲಿ ಮತ್ತೆ ಚಿರತೆಗಳ ಹಾವಳಿ ಜನರನ್ನ ಬೆಚ್ಚಿಬೀಳಿಸುವಂತೆ ಮಾಡಿದೆ. ಸಾಕು ಪ್ರಾಣಿಗಳ ಮೇಲೆ ನಿರಂತರ ದಾಳಿಯಿಂದ ಜನರು ಮನೆಯಿಂದ ಹೊರ ಬರದ ಪರಿಸ್ಥಿತಿ ನಿರ್ಮಾಣವಾಗಿದೆ. ನೆಲಮಂಗಲ ತಾಲೂಕಿನ...