ಕ್ರೈಂತಾಜಾಸುದ್ದಿರಾಜ್ಯಪಾಗಲ್ ಪ್ರೇಮಿಯ ದಾರುಣ ಅಂತ್ಯ – ಸ್ಫೋಟಕದ ಬಗ್ಗೆ ಖಾಕಿ ತನಿಖೆ..!Kalpana EditorJune 28, 2026June 28, 2026 by Kalpana EditorJune 28, 2026June 28, 2026019 ತುಮಕೂರು : ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ಕಾರು ಸ್ಫೋಟಿಸಿಕೊಂಡು ಪಾಗಲ್ ಪ್ರೇಮಿ ನಾಗೇಂದ್ರ ಎಂಬಾತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ (ಜೂನ್ 27) ನಡೆದಿತ್ತು. ಈ ಸಂಬಂಧ ತನಿಖೆ ವೇಳೆ ಬಗೆದಷ್ಟು ಶಾಕಿಂಗ್...