ತಾಜಾಸುದ್ದಿರಾಜ್ಯಹೊತ್ತಿ ಉರಿದ ಕೊಟ್ಟಿಗೆ – 12 ಜಾನುವಾರುಗಳು ಸಜೀವ ದಹನ..!Kalpana EditorJuly 16, 2026July 16, 2026 by Kalpana EditorJuly 16, 2026July 16, 2026011 ಧಾರವಾಡ : ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿ ಉರಿದ ಪರಿಣಾಮ 12 ಜಾನುವಾರುಗಳು ಸಜೀವ ದಹನಗೊಂಡ ಘಟನೆ ತಾಲೂಕಿನ ಮುಮ್ಮಿಗಟ್ಟಿ ಗ್ರಾಮದಲ್ಲಿ ನಡೆದಿದೆ. ಬೆಂಕಿಗೆ ಆಹುತಿಯಾದ ಜಾನುವಾರುಗಳು ಸಾಗರ ಅಸುಂಡಿ, ಧರಣೇಂದ್ರ ಅಸುಂಡಿ...