ತಾಜಾಸುದ್ದಿದೇಶರಾಮ ಮಂದಿರ ಟ್ರಸ್ಟ್ ಅಧಿಕಾರಿಗಳ ವಿರುದ್ಧ ಮಾಜಿ ಸಿಬ್ಬಂದಿ ಗಂಭೀರ ಆರೋಪ…!Kalpana EditorJuly 3, 2026July 3, 2026 by Kalpana EditorJuly 3, 2026July 3, 2026010 ಅಯೋಧ್ಯೆ : ಅಯೋಧ್ಯೆ ರಾಮ ಮಂದಿರದ ಕೋಟ್ಯಂತರ ರೂಪಾಯಿ ದೇಣಿಗೆ ಕಳ್ಳತನ ಹಗರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ವಿಶೇಷ ತನಿಖಾ ತಂಡ ಈ ದಂಧೆಯ ಆಳ ಜಾಲಾಡುತ್ತಿರುವ ಬೆನ್ನಲ್ಲೇ, ಮಂದಿರದಲ್ಲಿ ಸುಮಾರು 18 ತಿಂಗಳು...