ತಾಜಾಸುದ್ದಿರಾಜ್ಯರಾಮನಗರ ಶಾಸಕ ಇಕ್ಬಾಲ್ ಹುಸೇನ್ಗೆ ಹೃದಯಾಘಾತ..!Kalpana EditorJune 15, 2026June 15, 2026 by Kalpana EditorJune 15, 2026June 15, 202608 ಬೆಂಗಳೂರು : ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಮನಗರ ಕಾಂಗ್ರೆಸ್ ಶಾಸಕ, ಸಿಎಂ ಡಿಕೆ ಶಿವಕುಮಾರ್ ಆಪ್ತ ಇಕ್ಬಾಲ್ ಹುಸೇನ್ ಹೃದಯ ಸಂಬಂಧಿ ಕಾಯಿಲೆ ಹಿನ್ನೆಲೆ, ಬೆಂಗಳೂರಿನ ವೈದೇಹಿ...