ತಾಜಾಸುದ್ದಿರಾಜ್ಯಬಿಜೆಪಿಯಿಂದ ಹೊರಬಂದು ಅಣ್ಣಾಮಲೈ ಆಂದೋಲನ; 14 ಲಕ್ಷ ಜನ ಬೆಂಬಲ..!Kalpana EditorJune 7, 2026June 7, 2026 by Kalpana EditorJune 7, 2026June 7, 2026016 ಚೆನ್ನೈ : ತಮಿಳುನಾಡಿನ ರಾಜ್ಯ ರಾಜಕಾರಣದಲ್ಲಿ ಅಣ್ಣಾಮಲೈ ತಮ್ಮ 2.0 ರಾಜಕಾರಣವನ್ನು ಶುರು ಮಾಡಿದ್ದಾರೆ. ಬಿಜೆಪಿಯಿಂದ ಆಚೆ ಬಂದಿರುವ ಅಣ್ಣಾಮಲೈ, ‘ವಿ ದಿ ಲೀಡರ್ಸ್’ ಅಂದ್ರೆ ನಾವೇ ನಾಯಕರು ಎಂಬ ಆಂದೋಲನಕ್ಕೆ ಚಾಲನೆ ಕೊಟ್ಟಿದ್ದಾರೆ....