ತಾಜಾಸುದ್ದಿರಾಜ್ಯಸಿನಿಮಾನಾನು ರಾಜಕಾರಣಕ್ಕೆ ಮರಳಲು ಕಾಲ ಕೂಡಿಬರಬೇಕು – ನಟಿ ರಮ್ಯಾKalpana EditorJune 3, 2026June 3, 2026 by Kalpana EditorJune 3, 2026June 3, 2026019 ಬೆಂಗಳೂರು : ನಾನು ರಾಜಕಾರಣಕ್ಕೆ ಮರಳಲು ಕಾಲ ಕೂಡಿಬರಬೇಕು ಎಂದು ನಟಿ ರಮ್ಯಾ ತಿಳಿಸಿದ್ದಾರೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಅವರು ಇಂದು ಗದ್ದುಗೆಗೇರಲಿದ್ದಾರೆ. ಅವರ ಜೊತೆಗೆ ಒಟ್ಟು 13 ಮಂದಿ ಶಾಸಕರು...