July 23, 2026
kranthikidi.com
ತಾಜಾಸುದ್ದಿರಾಜ್ಯ

ಇಂದು ಉದ್ಘಾಟಿಸಬೇಕಿದ್ದ, ಕೊಪ್ಪಳ ರೈಲ್ವೆ ನಿಲ್ದಾಣದಲ್ಲಿ ನೀರು ಸೋರಿಕೆ..!

ಕೊಪ್ಪಳ : ಇಂದು ಪ್ರಧಾನಿ ಮೋದಿ ವರ್ಚುವಲ್ ಮೂಲಕ ಉದ್ಘಾಟಿಸಬೇಕಿದ್ದ, ಕೊಪ್ಪಳ ರೈಲ್ವೆ ನಿಲ್ದಾಣದಲ್ಲಿ ಮಳೆ ನೀರು ಸೋರಿಕೆಯಾಗಿದೆ. ಈ ಉದ್ಘಾಟನೆ ಕಾರ್ಯಕ್ರಮದ ಹಿನ್ನೆಲೆ ವೇದಿಕೆ, ಸೌಂಡ್ ಸಿಸ್ಟಮ್ ಅಳವಡಿಸಲಾಗಿತ್ತು. ಅಲ್ಲದೇ ಚೇರ್‌ಗಳನ್ನು ಹಾಕಲಾಗಿತ್ತು.

ಆದರೆ, ನೆನ್ನೆ (ಗುರುವಾರ) ಸುರಿದ ಮಳೆಯಿಂದಾಗಿ ರೈಲ್ವೆ ನಿಲ್ದಾಣದಲ್ಲಿ ನೀರು ಸೋರಿಕೆಯಾಗಿದ್ದು, ಸೌಂಡ್ ಬಾಕ್ಸ್, ಚೇರ್‌ಗಳೆಲ್ಲವೂ ನೀರಿನಲ್ಲಿ ನಿಂತಿವೆ. ರೈಲ್ವೇ ನಿಲ್ದಾಣದ ಕಳಪೆ ಕಾಮಗಾರಿ ಬಗ್ಗೆ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ : ಏರ್‌ಪೋರ್ಟ್‌ನಲ್ಲಿ ಬಾಂಬ್ ಬೆದರಿಕೆ; ಇಂಡಿಗೋ ವಿಮಾನದಲ್ಲಿ ಚೀಟಿ ಪತ್ತೆ..!

Related posts

ಸುಪ್ರೀಂ ಲೀಡರ್ ಖಮೇನಿ ಅಂತ್ಯಕ್ರಿಯೆ; ಮೋದಿಗೆ ಆಹ್ವಾನ ನೀಡಿದ ಇರಾನ್‌ ಅಧ್ಯಕ್ಷ

Kalpana Editor

ಮಂಗಳೂರಿನಲ್ಲಿ ಪದವೀಧರರಿಗೆ ಉತ್ತಮ ಉದ್ಯೋಗಾವಕಾಶ; ನೇರ ಸಂದರ್ಶನ..!

Kalpana Editor

19 ರಾಜ್ಯಗಳಲ್ಲಿ ಭಾರೀ ಮಳೆಯ ಅಲರ್ಟ್‌ – ಗುಡುಗು ಸಿಡಿಲಿನ ಆರ್ಭಟವೂ ಜೋರು..!

Kalpana Editor